30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!