22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya
error: Content is protected !!