24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

Related posts

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!