26.7 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ, ವಿ.ಹಿ.ಪಂ. ಷಷ್ಠಿಪೂರ್ತಿ ಸಮರೋಪ ಸಂಭ್ರಮದ ಪ್ರಯುಕ್ತ ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿ.ಹಿ.ಪಂ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿ.ಹಿಂ.ಪ ಷಷ್ಠಿಪೂರ್ತಿ ಉತ್ಸವ ಸಮಿತಿ ಅಧ್ಯಕ್ಷ ಡಾ. ಎಂ.ಎಂ ದಯಾಕರ್, ಸಂಚಾಲಕ ಸಂಪತ್ ಬಿ. ಸವರ್ಣ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಭಜರಂಗದಳ ಮಂಗಳೂರು ವಿಭಾಗ ಸಂಯೋಜಕ ಪುನಿತ್ ಅತ್ತಾವರ, ವಿ.ಹಿ.ಪಂ ಷಷ್ಠಿಪೂರ್ತಿ ಉತ್ಸವ ಸಮಿತಿ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿಗಾರ್, ಸಹ ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಜಿಲ್ಲಾ ಬಲೋಪಾಸನ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ ಸಂಯೋಜಕ ಸಂತೋಷ್ ಅತ್ತಾಜೆ, ಸಹ ಸಂಯೋಜಕ ಸತೀಶ್ ಮರಕ್ಕಡ, ವಿ.ಹಿಂ.ಪ ಉಪಾಧ್ಯಕ್ಷ ಸತೀಶ್ ನೆರಿಯ, ಗೋರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ನಾಗೇಶ್ ಕಲ್ಮಂಜ,ಸೇವಾ ಪ್ರಮುಖ್ ವಿನೋದ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!