38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ಸ್ಪರ್ಧೆಯು ಕಾರಣಾಂತರದಿಂದ ಆ.31 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 29 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya
error: Content is protected !!