25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ಸ್ಪರ್ಧೆಯು ಕಾರಣಾಂತರದಿಂದ ಆ.31 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 29 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya
error: Content is protected !!