23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

ಬೆಳ್ತಂಗಡಿ : ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ಶಿಪ್ 2024 ನಿಟ್ಟೆ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿ ಯೂನಿತ್ ಆಯ್ಕೆಯಾಗಿದ್ದಾರೆ.

ಆಗಸ್ಟ್ 26ರಿಂದ ಸೆಪ್ಟೆಂಬರ್ 5ರ ತನಕ ಫೋಖಾರಾ ನೇಪಾಳ ಕ್ರೀಡಾ ಸಂಕೀರ್ಣದಲ್ಲಿ ನಡೆಯಲಿದೆ.
ಇವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಕಾಲೇಜಿನ ಬಿಸಿಎ ಹಳೆ ವಿದ್ಯಾರ್ಥಿಯಾಗಿದ್ದಾರೆ.


ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ ಮತ್ತು ಮಂಜುನಾಥ್ ದಂಪತಿಯ ಪುತ್ರ.

Related posts

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya
error: Content is protected !!