22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

ತೋಟತ್ತಾಡಿ : 170ನೇ ವರ್ಷದ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಅದ್ದೂರಿಯಾಗಿ ಗುರುಜಯಂತಿಯನ್ನು ಆಚರಿಸಲಾಯಿತು.

ಸಂಘದ ಗುರುಮಂದಿರದಲ್ಲಿ ಗುರುಪುಷ್ಪಾoಜಲಿ ಪೂಜೆ ನೆರವೇರಿಸಲಾಯಿತು ಬಳಿಕ ಎಲ್ಲಾ ಸದಸ್ಯರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು, ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ಕೇರಳದ ಸಂಪ್ರದಾಯಿಕ ಚದಯ ಸದ್ಯ (ಅನ್ನ ಸಂತರ್ಪಣೆ )ನೀಡಲಾಯಿತು. ಈ ಎಲ್ಲಾ ಕಾರ್ಯಕ್ರಮಕ್ಕೆ ಸಂಘದ ಎಲ್ಲ ಸದಸ್ಯರು ಭಾಗಿಯಾದರು.

Related posts

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!