22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ ಕೆ ಮಾತನಾಡಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ರವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು

Related posts

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya
error: Content is protected !!