24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!