April 2, 2025
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
error: Content is protected !!