25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya
error: Content is protected !!