24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ
ಉಜಿರೆಯ ಸ್ಕೌಟ್ ವಿದ್ಯಾರ್ಥಿಗಳು ತೃತೀಯ ಸ್ಥಾನ ಮತ್ತು ಬುಲ್ ಬುಲ್ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದಿಸಿದರು.

Related posts

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya
error: Content is protected !!