32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ
ಉಜಿರೆಯ ಸ್ಕೌಟ್ ವಿದ್ಯಾರ್ಥಿಗಳು ತೃತೀಯ ಸ್ಥಾನ ಮತ್ತು ಬುಲ್ ಬುಲ್ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದಿಸಿದರು.

Related posts

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!