23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!