25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು.


ಮೃತರು 1975 ರ ದಶಕಗಳಲ್ಲಿ ಅಳದಂಗಡಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿಯೂ, ಪಿಲ್ಯ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಜೈನರ ” ಅನಂತನೋಂಪಿ” ಉದ್ಯಾಪನೆ ಮಾಡಿದವರೂ ಆಗಿದ್ದಾರೆ.


ಮೃತರಿಗೆ ಮೂರು ಮಂದಿ ಪುತ್ರಿಯರು. ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗದವರನ್ನು ಅಗಲಿದ್ದಾರೆ.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!