23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!