September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya
error: Content is protected !!