22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ.

ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ ಮೂರು ದನಗಳು ಮೇಯುತ್ತಿದ್ದವು. ಈ ವೇಳೆ ನದಿಯಲ್ಲಿ ನೀರು ಏಕಾಏಕಿ ಏರಿಕೆಯಾಗಿದೆ. ನದಿಯ ಮಧ್ಯ ಭಾಗದಲ್ಲಿ ಸಿಲುಕಿದ್ದ ದನಗಳನ್ನು ಕರ್ತವ್ಯ ಮುಗಿಸಿ ದಿಡುಪೆ ಕಡೆ ಸರ್ವಿಸ್ ವಾಹನದಲ್ಲಿ ತೆರಳುತ್ತಿದ್ದ ಗೃಹರಕ್ಷಕ ದಳ ಮತ್ತು ಪ್ರವಾಹ ರಕ್ಷಣಾ ಪಡೆಯ ಚಾಕೋ ಕೆ.ಜೆ.ಅವರು ನೋಡಿದ್ದು ತಕ್ಷಣ ವಾಹನ ನಿಲ್ಲಿಸಿ ಜೀಪು ಚಾಲಕರಾದ ಮಾಜಿ ತಾ.ಪಂ.ಸದಸ್ಯ ಜಯರಾಮ ದಿಡುಪೆ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಚಾಲಕ ಅಬೂಬಕರ್ ಅವರ ಜತೆ ನದಿಗೆ ಇಳಿದು ಈಜಿಕೊಂಡು ಹೋಗಿ ಹಗ್ಗದ ಮೂಲಕ ದನಗಳನ್ನು ನದಿಯ ಇನ್ನೊಂದು ಬದಿಗೆ ತಂದು ರಕ್ಷಣೆ ಮಾಡಿದ್ದಾರೆ.

Related posts

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳುಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya
error: Content is protected !!