July 23, 2026
ನಿಧನ

ಮುಂಡಾಜೆ ಗೋಪಾಲ ಶಾಸ್ತ್ರಿ ನಿಧನ

ಮುಂಡಾಜೆಯ ಗ್ರಾಮದ ಅಂಬಡ್ತ್ಯಾರು ಪಾಂಚಜನ್ಯ ನಿವಾಸಿ ಗೋಪಾಲ ಶಾಸ್ತ್ರಿ (85ವ) ಅಲ್ಪ ಕಾಲದ ಅಸೌಖ್ಯದಿಂದ ಆ.22ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು ಪಾಕ ತಜ್ಞರಾಗಿದ್ದರು.ಮೃತರು ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya
error: Content is protected !!