25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕಡೂರಿನ ಪುಟ್ಟಮ್ಮ ಬೆಂಕಿ ಲಕ್ಷ್ಮಯ ಕಲ್ಯಾಣ ಮಂಟಪದಲ್ಲಿ ನಡೆದ ನಾಲ್ಕನೇ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಮತ್ತು ಒಂದನೇ ರಾಜ್ಯಮಟ್ಟದ ನಾನ್ ಮೆಡಲಿಸ್ಟ್ ಯೋಗ ಚಾಂಪಿಯನ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ನಾನ್ ಮೆಡಲಿಸ್ಟ್ ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಟ್ರಡಿಷನಲ್ ಜೂನಿಯರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ

Related posts

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!