22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕಡೂರಿನ ಪುಟ್ಟಮ್ಮ ಬೆಂಕಿ ಲಕ್ಷ್ಮಯ ಕಲ್ಯಾಣ ಮಂಟಪದಲ್ಲಿ ನಡೆದ ನಾಲ್ಕನೇ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಮತ್ತು ಒಂದನೇ ರಾಜ್ಯಮಟ್ಟದ ನಾನ್ ಮೆಡಲಿಸ್ಟ್ ಯೋಗ ಚಾಂಪಿಯನ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ನಾನ್ ಮೆಡಲಿಸ್ಟ್ ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಟ್ರಡಿಷನಲ್ ಜೂನಿಯರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ

Related posts

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya
error: Content is protected !!