32.9 C
ಪುತ್ತೂರು, ಬೆಳ್ತಂಗಡಿ
April 1, 2025
ತಾಲೂಕು ಸುದ್ದಿ

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ, ವಿ.ಹಿ.ಪಂ. ಷಷ್ಠಿಪೂರ್ತಿ ಸಮರೋಪ ಸಂಭ್ರಮದ ಪ್ರಯುಕ್ತ ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿ.ಹಿ.ಪಂ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿ.ಹಿಂ.ಪ ಷಷ್ಠಿಪೂರ್ತಿ ಉತ್ಸವ ಸಮಿತಿ ಅಧ್ಯಕ್ಷ ಡಾ. ಎಂ.ಎಂ ದಯಾಕರ್, ಸಂಚಾಲಕ ಸಂಪತ್ ಬಿ. ಸವರ್ಣ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಭಜರಂಗದಳ ಮಂಗಳೂರು ವಿಭಾಗ ಸಂಯೋಜಕ ಪುನಿತ್ ಅತ್ತಾವರ, ವಿ.ಹಿ.ಪಂ ಷಷ್ಠಿಪೂರ್ತಿ ಉತ್ಸವ ಸಮಿತಿ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿಗಾರ್, ಸಹ ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಜಿಲ್ಲಾ ಬಲೋಪಾಸನ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ ಸಂಯೋಜಕ ಸಂತೋಷ್ ಅತ್ತಾಜೆ, ಸಹ ಸಂಯೋಜಕ ಸತೀಶ್ ಮರಕ್ಕಡ, ವಿ.ಹಿಂ.ಪ ಉಪಾಧ್ಯಕ್ಷ ಸತೀಶ್ ನೆರಿಯ, ಗೋರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ನಾಗೇಶ್ ಕಲ್ಮಂಜ,ಸೇವಾ ಪ್ರಮುಖ್ ವಿನೋದ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!