22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ಸ್ಪರ್ಧೆಯು ಕಾರಣಾಂತರದಿಂದ ಆ.31 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 29 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
error: Content is protected !!