23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

ಬೆಳ್ತಂಗಡಿ : ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ಶಿಪ್ 2024 ನಿಟ್ಟೆ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿ ಯೂನಿತ್ ಆಯ್ಕೆಯಾಗಿದ್ದಾರೆ.

ಆಗಸ್ಟ್ 26ರಿಂದ ಸೆಪ್ಟೆಂಬರ್ 5ರ ತನಕ ಫೋಖಾರಾ ನೇಪಾಳ ಕ್ರೀಡಾ ಸಂಕೀರ್ಣದಲ್ಲಿ ನಡೆಯಲಿದೆ.
ಇವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಕಾಲೇಜಿನ ಬಿಸಿಎ ಹಳೆ ವಿದ್ಯಾರ್ಥಿಯಾಗಿದ್ದಾರೆ.


ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ ಮತ್ತು ಮಂಜುನಾಥ್ ದಂಪತಿಯ ಪುತ್ರ.

Related posts

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
error: Content is protected !!