September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

ಉಜಿರೆ: ಇಲ್ಲಿಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಸಭಾಂಗಣದಲ್ಲಿ ಆ.22 ರಂದು ನಡೆಯಿತು.

ಕಾರ್ಯಕ್ರಮವನ್ನು ಡಾ| ಡಿ ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಬೆಂಗಳೂರು ಕೆನರಾ ಬ್ಯಾಂಕ್, ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ತರಬೇತಿ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೆನರಾ ಬ್ಯಾಂಕ್ ಮುಖ್ಯ ಜನರಲ್ ಮ್ಯಾನೇಜರ್ ಕೆ.ಜೆ. ಶ್ರೀಕಾಂತ್, ಮಂಗಳೂರು ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ ಕೋಟಾರಿ ಭಾಗವಹಿಸಿದ್ದರು.

ಹಿರಿಯ ಕಛೇರಿ ಸಹಾಯಕ ಪ್ರಸಾದ ಪ್ರಾರ್ಥಿಸಿದರು. ರುಡ್ ಸೆಟ್ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ್ ಕುಮಾರ್ , ಸ್ವಾಗತಿಸಿ, ವರದಿ ವಾಚಿಸಿದರು. ಉಜಿರೆ ರುಡ್ ಸೆಟ್ ನಿರ್ದೇಶಕ ಅಜೇಯ ಧನ್ಯವಾದವಿತ್ತರು. ಉಜಿರೆ ರುಡ್ ಸೆಟ್ ಹಿರಿಯ ಅಧ್ಯಾಪಕಿ ಶ್ರೀಮತಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು.

Related posts

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya
error: Content is protected !!