23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ ಕೆ ಮಾತನಾಡಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ರವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು

Related posts

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya
error: Content is protected !!