July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ ಕೆ ಮಾತನಾಡಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ರವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು

Related posts

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!