25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!