September 6, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!