25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ
ಉಜಿರೆಯ ಸ್ಕೌಟ್ ವಿದ್ಯಾರ್ಥಿಗಳು ತೃತೀಯ ಸ್ಥಾನ ಮತ್ತು ಬುಲ್ ಬುಲ್ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದಿಸಿದರು.

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya
error: Content is protected !!