23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!