July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಡಂಗಡಿ ನೌಷದ್ ಹಾಗೂ ಮತ್ತೊರ್ವ ಆರೋಪಿ ಅಬ್ದುಲ್ ನಾಸಿರ್ ಬಂಧನ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!