July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!