September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು.


ಮೃತರು 1975 ರ ದಶಕಗಳಲ್ಲಿ ಅಳದಂಗಡಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿಯೂ, ಪಿಲ್ಯ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಜೈನರ ” ಅನಂತನೋಂಪಿ” ಉದ್ಯಾಪನೆ ಮಾಡಿದವರೂ ಆಗಿದ್ದಾರೆ.


ಮೃತರಿಗೆ ಮೂರು ಮಂದಿ ಪುತ್ರಿಯರು. ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗದವರನ್ನು ಅಗಲಿದ್ದಾರೆ.

Related posts

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!