22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು.


ಮೃತರು 1975 ರ ದಶಕಗಳಲ್ಲಿ ಅಳದಂಗಡಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿಯೂ, ಪಿಲ್ಯ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಜೈನರ ” ಅನಂತನೋಂಪಿ” ಉದ್ಯಾಪನೆ ಮಾಡಿದವರೂ ಆಗಿದ್ದಾರೆ.


ಮೃತರಿಗೆ ಮೂರು ಮಂದಿ ಪುತ್ರಿಯರು. ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗದವರನ್ನು ಅಗಲಿದ್ದಾರೆ.

Related posts

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!