24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆಯು ನಡೆಯಿತು.

ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಂಜೆಎಫ್ ಉದ್ಘಾಟಿಸಿ ನೆರವೇರಿಸಿದರು.

ಲಯನ್ ವೆಂಕಟೇಶ್ ಹೆಬ್ಬಾರ್ ಪಿಎಂಜೆಎಫ್, ಪ್ರಾಂತ್ಯಧ್ಯಕ್ಷರು ಲಯನ್ ಉಮೇಶ್ ಶೆಟ್ಟಿ ಪಿಎಂಜೆಎಫ್ , ವಲಯಾಧ್ಯಕ್ಷ ಲಯನ್ ವಸಂತ್ ಕುಮಾರ್ ಶೆಟ್ಟಿ, ಪೂರ್ವಾಧ್ಯಕ್ಷ ಲಯನ್ ಭುಜಬಲಿ ಧರ್ಮಸ್ಥಳ, ಉಪಸ್ಥಿತರಿದ್ದರು.

ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು.

Related posts

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya
error: Content is protected !!