22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕಡೂರಿನ ಪುಟ್ಟಮ್ಮ ಬೆಂಕಿ ಲಕ್ಷ್ಮಯ ಕಲ್ಯಾಣ ಮಂಟಪದಲ್ಲಿ ನಡೆದ ನಾಲ್ಕನೇ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಮತ್ತು ಒಂದನೇ ರಾಜ್ಯಮಟ್ಟದ ನಾನ್ ಮೆಡಲಿಸ್ಟ್ ಯೋಗ ಚಾಂಪಿಯನ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ನಾನ್ ಮೆಡಲಿಸ್ಟ್ ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಟ್ರಡಿಷನಲ್ ಜೂನಿಯರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ

Related posts

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!