April 2, 2025
Uncategorized

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕಡೂರಿನ ಪುಟ್ಟಮ್ಮ ಬೆಂಕಿ ಲಕ್ಷ್ಮಯ ಕಲ್ಯಾಣ ಮಂಟಪದಲ್ಲಿ ನಡೆದ ನಾಲ್ಕನೇ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಮತ್ತು ಒಂದನೇ ರಾಜ್ಯಮಟ್ಟದ ನಾನ್ ಮೆಡಲಿಸ್ಟ್ ಯೋಗ ಚಾಂಪಿಯನ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ನಾನ್ ಮೆಡಲಿಸ್ಟ್ ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಟ್ರಡಿಷನಲ್ ಜೂನಿಯರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ

Related posts

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya
error: Content is protected !!