22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕಡೂರಿನ ಪುಟ್ಟಮ್ಮ ಬೆಂಕಿ ಲಕ್ಷ್ಮಯ ಕಲ್ಯಾಣ ಮಂಟಪದಲ್ಲಿ ನಡೆದ ನಾಲ್ಕನೇ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಮತ್ತು ಒಂದನೇ ರಾಜ್ಯಮಟ್ಟದ ನಾನ್ ಮೆಡಲಿಸ್ಟ್ ಯೋಗ ಚಾಂಪಿಯನ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ನಾನ್ ಮೆಡಲಿಸ್ಟ್ ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಟ್ರಡಿಷನಲ್ ಜೂನಿಯರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ

Related posts

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya
error: Content is protected !!