July 23, 2026
ತಾಲೂಕು ಸುದ್ದಿ

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ, ವಿ.ಹಿ.ಪಂ. ಷಷ್ಠಿಪೂರ್ತಿ ಸಮರೋಪ ಸಂಭ್ರಮದ ಪ್ರಯುಕ್ತ ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿ.ಹಿ.ಪಂ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿ.ಹಿಂ.ಪ ಷಷ್ಠಿಪೂರ್ತಿ ಉತ್ಸವ ಸಮಿತಿ ಅಧ್ಯಕ್ಷ ಡಾ. ಎಂ.ಎಂ ದಯಾಕರ್, ಸಂಚಾಲಕ ಸಂಪತ್ ಬಿ. ಸವರ್ಣ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಭಜರಂಗದಳ ಮಂಗಳೂರು ವಿಭಾಗ ಸಂಯೋಜಕ ಪುನಿತ್ ಅತ್ತಾವರ, ವಿ.ಹಿ.ಪಂ ಷಷ್ಠಿಪೂರ್ತಿ ಉತ್ಸವ ಸಮಿತಿ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿಗಾರ್, ಸಹ ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಜಿಲ್ಲಾ ಬಲೋಪಾಸನ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ ಸಂಯೋಜಕ ಸಂತೋಷ್ ಅತ್ತಾಜೆ, ಸಹ ಸಂಯೋಜಕ ಸತೀಶ್ ಮರಕ್ಕಡ, ವಿ.ಹಿಂ.ಪ ಉಪಾಧ್ಯಕ್ಷ ಸತೀಶ್ ನೆರಿಯ, ಗೋರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ನಾಗೇಶ್ ಕಲ್ಮಂಜ,ಸೇವಾ ಪ್ರಮುಖ್ ವಿನೋದ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya
error: Content is protected !!