23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya
error: Content is protected !!