26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya
error: Content is protected !!