March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya
error: Content is protected !!