September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya
error: Content is protected !!