ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

Suddi Udaya

ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿಗೆ ನಾಮ ನಿದೇಶಿತ ಸದಸ್ಯರನ್ನಾಗಿ ನೇಮಿರಾಜ ಕಿಲ್ಲೂರು ಇವರನ್ನು ಸರಕಾರ ನೇಮಕ ಮಾಡಿದೆ.

ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಪಕ್ಷದಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಪಕ್ಷದ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ನೇಮಿರಾಜ ಕಿಲ್ಲೂರು ಇವರನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Leave a Comment

error: Content is protected !!