30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿಗೆ ನಾಮ ನಿದೇಶಿತ ಸದಸ್ಯರನ್ನಾಗಿ ನೇಮಿರಾಜ ಕಿಲ್ಲೂರು ಇವರನ್ನು ಸರಕಾರ ನೇಮಕ ಮಾಡಿದೆ.

ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಪಕ್ಷದಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಪಕ್ಷದ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ನೇಮಿರಾಜ ಕಿಲ್ಲೂರು ಇವರನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya
error: Content is protected !!