September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಕಛೇರಿ ಹಾಗೂ ಅದರ ವ್ಯಾಪ್ತಿಯಲ್ಲಿನ ಎಲ್ಲಾ ಶಾಖಾ ಕಛೇರಿಗಳು ಕಾರ್ಯನಿರ್ವಹಿಸುವುದಾಗಿ ಮೆಸ್ಕಾಂ ಪ್ರಕಟಿಸಿದೆ.

Related posts

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!