26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಕಛೇರಿ ಹಾಗೂ ಅದರ ವ್ಯಾಪ್ತಿಯಲ್ಲಿನ ಎಲ್ಲಾ ಶಾಖಾ ಕಛೇರಿಗಳು ಕಾರ್ಯನಿರ್ವಹಿಸುವುದಾಗಿ ಮೆಸ್ಕಾಂ ಪ್ರಕಟಿಸಿದೆ.

Related posts

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!