23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ.23 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು.

ಹಲವಾರು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ರಾಮ ಸೇವಾ ಟ್ರಸ್ಟ್ ನ ಪಧಾದಿಕಾರಿಗಳು , ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!